ಸಚಿವ ಕೆ ಸುಧಾಕರ್ ಅವರಿಂದ ಶಂಕು ಸ್ಥಾಪನೆ

ಗೌರಿಬಿದನೂರು ಆಗಸ್ಟ್ 07ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಗರೋತ್ಪನ ಯೋಜನೆಯ 3ನೇ ಹಂತದ ವಿವಿಧ ಅಭಿರುದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರೆವೇರಿಸಲಾಯಿತು 
ಕಾರ್ಯಕ್ರಮದಲ್ಲಿ ಗೌರಿಬಿದನೂರು ಶಾಸಕರಾದ ಏನ್ ಎಚ್ ಶಿವಶಂಕರರೆಡ್ಡಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ ಬಿ ಚಿಕ್ಕನರಸಿಂಹಯ್ಯ, ತಾಲೂಕ್ ಪಂಚಾಯತ್ ಅಧ್ಯಕ್ಷರಾದ ಲೋಕೇಶ್  ಆಗೂ ಇತರರು ತಾಲೂಕಿನ ಎಲ್ಲ ಇಲಾಖೆಯ  ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು 

Comments

Popular posts from this blog

ಶಿರಾ ತಾಲೂಕು ಗೋಪಿ ಕುಂಟೆ ಗ್ರಾಮದ ಸ್ವಚ್ಛತಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಮತ್ತು ಉದ್ಘಾಟನೆ

ಶಿರಾ ಕ್ಷೇತ್ರದ ಮಾಜಿ ಶಾಸಕರ ಪುತ್ರ ಶ್ರೀ ಸಿಎಂ ಮುಕುಂದೇಗೌಡ ಅಸ್ತಂಗತ

ಗಣೇಶ ಹಬ್ಬ ಮುಖ್ಯಮಂತ್ರಿಗಳಿನಿಂದ ಆದೇಶ