ಇಂದು ಬಿಜೆಪಿಯಿಂದ ನಾಮಪತ್ರ ಸಲ್ಲಿಕೆ

ಡಾಕ್ಟರ್ ರಾಜೇಶ್ ಗೌಡ ಬಿಜೆಪಿ ಅಭ್ಯರ್ಥಿಯಾಗಿ ಶಿರಾದಲ್ಲಿ ಇಂದು ನಾಮಪತ್ರ ಆದರೆ ಅನೇಕ ಬಿಜೆಪಿ ಕಾರ್ಯಕರ್ತರಿಗೆ ಈ ವಿಷಯ ಗೊತ್ತೇ ಇಲ್ಲ ನಾಮಪತ್ರ ಸಲ್ಲಿಸುವ ವಿಷಯದಲ್ಲಿ ಮೂಲ ಕಾರ್ಯಕರ್ತರಿಗೆ ಯಾವುದೇ ಮಾಹಿತಿ ಇಲ್ಲ ಆದ್ದರಿಂದ ಕೆಲವೊಂದು ಕಾರ್ಯಕರ್ತರು ಗೊಂದಲದಲ್ಲಿ ಮುಳುಗಿದ್ದು ಈ ಗೊಂದಲವನ್ನು ಕೊನೆಗೊಳಿಸಲು ರಾಜೇಶ್ ಗೌಡರವರು ಪ್ರಯತ್ನ ಪಡಬೇಕಾಗಿತ್ತು ಪಕ್ಷದಲ್ಲಿ ಈ ರೀತಿಯ ಗೊಂದಲಗಳು ಮುಂದುವರಿದಲ್ಲಿ ಪಕ್ಷಕ್ಕೆ ಚುನಾವಣೆಯಲ್ಲಿ ಆಘಾತ ಸಂಭವಿಸಿದ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ ಆದ್ದರಿಂದ ಆದಷ್ಟು ಬೇಗ ಅಭ್ಯರ್ಥಿಯಾಗಿರುವ ವರಿ ಗೊಂದಲವನ್ನು ಬಗೆಹರಿಸಬೇಕೆಂದು ಬಿಜೆಪಿ ಕಾರ್ಯಕರ್ತರು ಕೇಳಿಕೊಳ್ಳುತ್ತಾರೆ ಮೂಲ ಬಿಜೆಪಿಗರು ಹಾಗೂ ವಲಸಿಗ ಬಿಜೆಪಿ ಎಂಬ ಭೇದಭಾವವಿಲ್ಲದೆ ಪ್ರತಿಯೊಬ್ಬರನ್ನು ಜೊತೆಯಲ್ಲಿ ಕೊಂಡೊಯ್ಯಬೇಕೆಂದು ಅನೇಕ ಕಾರ್ಯಕರ್ತರು ಇಷ್ಟಪಡುತ್ತಾರೆ ಬೇರೆ ಪಕ್ಷಗಳಿಂದ ಅನೇಕ ಕಾರ್ಯಕರ್ತರು ಬಿಜೆಪಿಗೆ ಬಂದಿದ್ದು ಗೊಂದಲವನ್ನು ಸೃಷ್ಟಿ ಮಾಡುತ್ತಿದ್ದಾರೆ ಈ ವಿಷಯದಲ್ಲಿ ಕಾರ್ಯಕರ್ತರಲ್ಲಿ ಸಮನ್ವಯ ಕೊರತೆ ಇದ್ದು ಶೀಘ್ರವೇ ಸಮಾನತೆಯನ್ನು ಸಾಧಿಸಿ ಗೆಲುವಿನತ್ತ ದಾಪುಗಾಲು ಹಾಕಲು ರಾಜೇಶ್ ಗೌಡರವರು ತಮ್ಮ ಚಿತ್ತವನ್ನು ಹರಿಸಬೇಕಾಗಿದೆ ಬಿಜೆಪಿ ಪಕ್ಷದ ಹಳೆಯ ಅಧ್ಯಕ್ಷರುಗಳು ಹಾಗೂ ಹಾಲಿ ಇರುವ ಅಧ್ಯಕ್ಷ ಗಳನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗುವ ಮೂಲಕ ಹಾಗೂ ತನ್ನನ್ನು ನಂಬಿ ಬಂದಿರುವ ತನ್ನ ಅಭಿಮಾನಿ ಬಳಗವನ್ನು ಸಹ ತಮ್ಮ ಜೊತೆಯಲ್ಲಿ ಕೊಂಡೊಯ್ಯುವ ಮೂಲಕ ಬಿಜೆಪಿಗೆ ಭಾರಿ ಬಹುಮತ ಒಂದು ತಂದುಕೊಳ್ಳಲು ರಾಜೇಶ್ ಗೌಡ ರವರು ಕ್ಷಮಿಸಬೇಕೆಂದು ತಾಲೂಕಿನ ಜನರು ಮಾತನಾಡಿಕೊಳ್ಳುತ್ತಿದ್ದಾರೆ 

Comments

Popular posts from this blog

ಶಿರಾ ತಾಲೂಕ್ ಹಾರೋಗೆರೆ ನ್ಯಾಯಬೆಲೆ ಅಂಗಡಿಯ ತನಿಖೆಯ ದಾರಿ ತಪ್ಪಿಸಿದ ಜಂಟಿ ನಿರ್ದೇಶಕ ಆಹಾರ ಇಲಾಖೆ ತುಮಕೂರು

*ನಿತ್ಯ ಪಂಚಾಂಗ (ಸೂರ್ಯಸಿದ್ಧಾಂತ)* *ಬೆಂಗಳೂರು**ಶ್ರೀ ಗುರುಭ್ಯೋನಮಃ**ಮಹಾ ಗಣಪತಯೇ ನಮಃ* *೦೫ನೇ ತಾರೀಖು, ಏಪ್ರಿಲ್ ಮಾಹೆ 2024*, *ಸ್ವಸ್ತಿ ಶ್ರೀ ಶೋಭಕೃನ್ನಾಮ ಸಂವತ್ಸರೇ*, ಉತ್ತರಾಯಣೇ, ಶಿಶಿರರ್ತೌ, *ಫಾಲ್ಗುಣಮಾಸೇ, ಕೃಷ್ಣಪಕ್ಷಃ*, ಗತಶಾಲಿ ೧೯೪೫, ಗತಕಲಿ ೫೧೨೪, *ಇಂಗ್ಲೀಷ್ ತಾರೀಖು 05th April 2024*, *ಮೀನಮಾಸೇ*, *(ಪಂಗುನಿಮಾಸಂ/ಸುಗ್ಗಿ)*, *ಸೌರ ತೇದಿ 23*, *ಶುಕ್ರವಾರ (ಭಾರ್ಗವವಾಸರ)*ಸೂರ್ಯೋದಯ:06:14:05ಸೂರ್ಯಾಸ್ತ:18:30:37ಚಂದ್ರೋದಯ:03:25:40*ಫಾಲ್ಗುಣ ಕೃಷ್ಣ ಪಕ್ಷ**ತಿಥಿ :ಏಕಾದಶೀ ಬೆ.09:43 ಘಂಟೆ**ನಕ್ಷತ್ರ :ಧನಿಷ್ಥಾ ಹೂ.02:52 ಘಂಟೆ**ಯೋಗ:ಸಾಧ್ಯ 01:08 ಘಳಿಗೆ**ಉಪರಿ:ಶುಭ 52:28 ಘಳಿಗೆ**ಕರಣ:ಬಾಲವ 08:27 ಘಳಿಗೆ*ರವಿರಾಶಿ:ಮೀನಚಂದ್ರರಾಶಿ:ಕುಂಭ07:12:32ರಾಹುಕಾಲ:10:50:17-12:22:21ಯಮಗಂಡ:15:26:29-16:58:33ಗುಳಿಕ:07:46:09-09:18:13ಅಭಿಜಿತ್:11:58:21-12:46:21ದುರ್ಮುಹೂರ್ತ:08:41:23-09:30:29ದುರ್ಮುಹೂರ್ತ:12:46:54-13:36:00ವಿಷ:24:34:36-26:00:47ಅಮೃತಕಾಲ:08:36:57-10:04:37*ಈ ದಿನದ ವಿಶೇಷ*: *ಸರ್ವತ್ರ ಏಕಾದಶೀ*, *ಪಾಪವಿಮೋಚಿನೀ ಏಕಾದಶೀ*, ಏಕಾ-ದ್ವಾದಶೀ ಹರಿವಾಸರವಿಲ್ಲ, ವಿಷ್ಣು ಪಂಚಕ, ಕಣ್ಣಾಗಾಲದ ಮಹಾಲಕ್ಷ್ಮೀ ತಂಪು, *ಶೃಂಗೇರಿ ಜಗದ್ಗುರು ಶ್ರೀ ಸಚ್ಚಿದಾನಂದ ಶಿವಾಭಿನವ ನೃಸಿಂಹಭಾರತೀ ಮಹಾಸ್ವಾಮಿಗಳವರ ಜಯಂತೀ*, ವೃಷಭ ತೀರ್ಥಂಕರರ ಕೇವಲ ಜ್ಞಾನ ಕಲ್ಯಾಣ, ರಾಷ್ಟ್ರೀಯ ಕಡಲ ದಿನ, *ಶ್ರಾದ್ಧ ತಿಥಿ: ಸಿ.ವಾ. ೧೨ ತಿಥಿಃ*,                 *##ಶುಭಮಸ್ತು##**Fri 05, April 2024*Shishira Ritu, Phalguna Maasa, Krishna PakshaEkadashi Upto 9:55 AMDhanishta Upto 3:06 PMRahukalam 10:49 AM-12:21 PMPapamochini Ekadashi, Sarvatra ekadashiKannagala Mahalakshmi Tampu, Sringeri Shivabhinava Nrsimhabharati JayantiJumat-ul-vidaNational Maritime Day

ಗಣೇಶ ಹಬ್ಬ ಮುಖ್ಯಮಂತ್ರಿಗಳಿನಿಂದ ಆದೇಶ