ಟಿಪ್ಪರ್ ಬೀಕರ ಅಪಘಾತ


ಹಿರಿಯೂರಿನಿಂದ ಧರ್ಮಪುರ ಮಾರ್ಗದಲ್ಲಿರುವ ಪುಟ್ಟನ ಕಟ್ಟೆಯಿಂದ ಸ್ವಲ್ಪ ಮುಂದೆ( ಭೀಮನ ಬಂಡೆ) ಬಳಿ ಟಿಪ್ಪರ್ ಒಂದು ಪಲ್ಟಿಯಾಗಿ ವಿದ್ಯುತ್ ಕಂಬ ಮುರಿದು ಬಿದ್ದಿರುವ ಘಟನೆ ನಡೆದಿದ್ದು ವಿದ್ಯುತ್ ತಂತಿಗಳು ಹಾಗೆಯೇ ಟಿಪ್ಪರ್ ಲಾರಿಯ ಮೇಲೆ ಬಿದ್ದಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಹಿರಿಯೂರು ಧರ್ಮಪುರ ಮಾರ್ಗದ ಮಧ್ಯೆ ಈ ಘಟನೆ ನಡೆದಿರುತ್ತದೆ

Comments

Popular posts from this blog

ಶಿರಾ ತಾಲೂಕು ಗೋಪಿ ಕುಂಟೆ ಗ್ರಾಮದ ಸ್ವಚ್ಛತಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಮತ್ತು ಉದ್ಘಾಟನೆ

ಶಿರಾ ಕ್ಷೇತ್ರದ ಮಾಜಿ ಶಾಸಕರ ಪುತ್ರ ಶ್ರೀ ಸಿಎಂ ಮುಕುಂದೇಗೌಡ ಅಸ್ತಂಗತ

ಗಣೇಶ ಹಬ್ಬ ಮುಖ್ಯಮಂತ್ರಿಗಳಿನಿಂದ ಆದೇಶ