)ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ ಗೌಡ ಹಾಗೂ ಪದಾಧಿಕಾರಿಗಳು ಹಾಗೂ ಕಾರ್ಯ ಕರ್ತಾ ರನ್ನು ಬಂಧಿಸಿರುವುದು ಕಂಡನಿಯ &ಕೂಡ್ಲೇ ಬಿಡುಗಡೆ ಮಾಡ ಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡ್ತೇವೆ ಎಚ್ಚರ (ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಅಧ್ಯಕ್ಷ ಸಯ್ಯದ್ ನಬಿ ) ಕರ್ನಾಟಕ ದಲ್ಲಿ ಕನ್ನಡಿಗನೇ ಸಾರ್ವಭೌಮ ಈ ನಾಡು ಜಲ ನೆಲ ಭಾಷೆ ಎಲ್ಲವೂ ನಮಗೆ ಶ್ರೇಷ್ಠ ವಾದದ್ದು ಬೇರೆ ರಾಜ್ಯದವರು ನಮ್ಮ ಮೇಲೆ ದಿನೇ ದಿನೇ ಒಂದು ರೀತಿಯ ದಬ್ಬಾಳಿಕೆ ಮಾಡುತ್ತಿದ್ದು ನಮ್ಮ ಕರ್ನಾಟಕ ದಲ್ಲಿ ಬಂದು ವ್ಯಾಪಾರ ವಹಿವಾಟು ಮಾಡುತ್ತಾ ಮುಂದೆ ಬೆಳೆದು ನಮ್ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡಿ ಕನ್ನಡ ನಾಮ ಫಲಕ ಹಾಕದೆ ಇವರದ್ದೇ ದರ್ಬಾರ್ ನಡೆಸುತ್ತಿದ್ದಾರೆ ಇದನ್ನ ಕರವೇ ಸಂಘಟನೆ ಖಂಡಿಸಿದಕೆ ಅವರ ಮೇಲೆ ಕೇಸ್ ಹಾಕಿ ಬಂಧಿಸಿ ದ್ದಾರೆ ಈ ಬಂಧನ ನಿಜಕ್ಕೂ ಒಳ್ಳೇದಲ್ಲ ರಾಜ್ಯ ಸರ್ಕಾರ ಕೂಡಲೇ ಮಧ್ಯಸ್ಥಿಕೆ ವಹಿಸಿ ಬಿಡುಗಡೆ ಮಾಡಬೇಕು ಇಲ್ಲಾ ವಾದಲ್ಲಿ ಇದರ ಪರಿಣಾಮ ಬೇರೆ ರೀತಿ ಆಗಲು ಅವಕಾಶ ಮಾಡಿ ಕೊಡಬೇಡಿ ಎಂದು ಸರ್ಕಾರ ಕೆ ಎಚ್ಚರಿಕೆ ಮಾತು ಮಾಧ್ಯಮ ದ ಮೂಲಕ ತಿಳಿಸುತ್ತೇವೆ (ವರದಿ ಸಯ್ಯದ್ ನಬಿ ಚಳ್ಳಕೆರೆ ಚಿತ್ರದುರ್ಗ )
ಶಿರಾ ತಾಲೂಕು ಗೋಪಿ ಕುಂಟೆ ಗ್ರಾಮದ ಸ್ವಚ್ಛತಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಮತ್ತು ಉದ್ಘಾಟನೆ
: ಬಡ ಮಾರನಹಳ್ಳಿ ಪೊರಕೆ ಮಂಜಣ್ಣ, ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ್ ಇವರನ್ನು ಗ್ರಾಮಸ್ಥರು ಸನ್ಮಾನಿಸಿದರು. ಬರಗೂರು ನೈರ್ಮಲ್ಯತೆ ಕಾಪಾಡುವಲ್ಲಿ ಗ್ರಾಮದ ಜನತೆ ಹೆಚ್ಚಿನ ಆದ್ಯತೆ ಪ್ರೋತ್ಸಾಹ ನೀಡಿದಾಗ ಗ್ರಾಮದ ನೈರ್ಮಲ್ಯತೆ ಹಿಂದೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಸಮಾಜ ಸೇವಕ ಬಡ ಮಾರನಹಳ್ಳಿ ಪೊರಕೆ ಮಂಜಣ್ಣ ಹೇಳಿದರು ಶ್ರಾ ತಾಲೂಕು ಹುಲಿಕುಂಟೆ ಹೋಬಳಿಯ ಬರಗೂರು ಸಮೀಪದ ಗೋಪಿ ಕುಂಟೆ ಗ್ರಾಮದಲ್ಲಿ ಭಾನುವಾರ ನಡೆದ ಗ್ರಾಮ ಸ್ವಚ್ಛತೆ ಆಂದೋಲನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಪೊರಕೆ ಹಿಡಿದು ಬೆಂಗಳೂರಿನಲ್ಲಿ ಸಮಾಜ ಸೇವೆಗೆ ಆದ್ಯತೆ ನೀಡಿ ಹಳ್ಳಿಗಳಲ್ಲಿ ಸ್ವಚ್ಛತಾ ಅರಿವು ಮೂಡಿಸುವ ಕೆಲಸವಾಗುತ್ತದೆ ಹಳ್ಳಿಗಳು ಸ್ವಚ್ಛತೆ ಅಭಿವೃದ್ಧಿ ಕಂಡಾಗ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತ ಕಾಣಲು ಸಾಧ್ಯ ರಸ್ತೆ ಬಿದ್ದಿರುವ ಹಳೆ ಮನೆಗಳು ತೆರವು ಮಾಡಿದಾಗ ಗ್ರಾಮವನ್ನು ಅಂದವಾಗಿರಿಸಲು ಸಹಕಾರಿಯಾಗುತ್ತದೆ ಎಂದರು. ಹೊಸಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸತೀಶ್ ಮಾತನಾಡಿ ಸ್ವಚ್ಛತೆ ಇದ್ದಲ್ಲಿ ದೇವರು ಇರುತ್ತಾನೆ ಅಂದ್ರೆ ಸ್ವಯಂ ಜಾಡು ಮಾಲಿಗಳಾದರೆ ಗ್ರಾಮ ಸ್ವಚ್ಛತೆ ಕಾಣಲು ಸಾಧ್ಯ ಸಮಗ್ರ ಸ್ವಚ್ಛತೆ ಮಾಡುವ ಸಹಕಾರಕ್ಕೆ ನಮ್ಮ ಗ್ರಾಮ ಪಂಚಾಯತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಮುಖ್ಯ ಶಿಕ್ಷಕ ಜಯರ...
Comments
Post a Comment